ಚೆನ್ನಭೈರಾದೇವಿ : ಕರಿಮೆಣಸಿನ ರಾಣಿಯ ಅಕಳಂಕ ಚರಿತೆ | Chennabhyradevi
Share:
ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ...
Also Available in:
- Amazon
- Audible
- Barnes & Noble
- AbeBooks
- Kobo
More Details
ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ "ಚೆನ್ನಭೈರಾದೇವಿ". ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,"ಚೆನ್ನಭೈರಾದೇವಿ"ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.
- Format:Paperback
- Pages:432 pages
- Publication:2021
- Publisher:Ankita Pustaka
- Edition:
- Language:kan
- ISBN10:8195113125
- ISBN13:9788195113125
- kindle Asin:8195113125



![ಗೃಹಭಂಗ [Grihabhanga]](https://i.gr-assets.com/images/S/compressed.photo.goodreads.com/books/1567414695l/13625007.jpg)



![ಮೂಕಜ್ಜಿಯ ಕನಸುಗಳು [Mookajjiya Kanasugalu]](https://i.gr-assets.com/images/S/compressed.photo.goodreads.com/books/1354096675l/15734967.jpg)

